ಚಂದ್ರು ಕೊಲೆ ಪ್ರಕರಣ CIDಗೆ

Webdunia
ಭಾನುವಾರ, 10 ಏಪ್ರಿಲ್ 2022 (18:24 IST)
ಬೆಂಗಳೂರಿನ ಜೆ.ಜೆ. ನಗರದಲ್ಲಿ ಇತ್ತೀಚೆಗೆ ನಡೆದ ಚಂದ್ರಶೇಖರ್ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕು. ಸತ್ಯವನ್ನು ಬಯಲಿಗೆಳೆದು, ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂಬ ಉದ್ದೇಶದಿಂದ ಸಿಐಡಿ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಐಡಿ ನಮ್ಮದೇ ಪೊಲೀಸರ ಇನ್ನೊಂದು ವಿಭಾಗವಾಗಿದೆ. ಗೊಂದಲ ಆಯ್ತು ಅನ್ನೋ ಕಾರಣಕ್ಕೆ ಸಿಐಡಿಗೆ ಕೊಟ್ಟಿಲ್ಲ, ಸರಿಯಾದ ತನಿಖೆ ನಡೆಯಲಿ ಅಂತ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಗೊಂದಲವನ್ನು ನಾನು ಇನ್ನಷ್ಟು ವಿವಾದ ಮಾಡಲ್ಲ, ಭಾಷೆ ವಿಚಾರದ ಬಗ್ಗೆ ನಾನು ಮಾತಾಡಲ್ಲ, ತನಿಖೆ ನಡೀತಿದೆ ಅಂತ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಇನ್‌ಫ್ಲುವೆನ್ಸರ್ ಚಿನ್ನು ಪಾಪು ಸಾವು ಬೆನ್ನಲ್ಲೇ ವಿಚಾರಣೆಗೊಳಗಾದ ಸ್ನೇಹಿತನೂ ಸಾವಿಗೆ ಶರಣು

ಮುಂದಿನ ಸುದ್ದಿ
Show comments