Select Your Language

Notifications

webdunia
webdunia
webdunia
webdunia

ಏರ್ಪೋರ್ಟ್ ನಿರ್ಮಾಣದ ಅಕ್ರಮದ ಬಗ್ಗೆ ಪರಿಶೀಲಿಸಿ ಕ್ರಮ : ಎಂ.ಬಿ ಪಾಟೀಲ್

ಏರ್ಪೋರ್ಟ್  ನಿರ್ಮಾಣದ ಅಕ್ರಮದ ಬಗ್ಗೆ ಪರಿಶೀಲಿಸಿ ಕ್ರಮ : ಎಂ.ಬಿ ಪಾಟೀಲ್
ಬೆಂಗಳೂರು , ಬುಧವಾರ, 12 ಜುಲೈ 2023 (12:44 IST)
ಬೆಂಗಳೂರು : ರನ್ವೇ ನಿರ್ಮಾಣ ಅಕ್ರಮದಲ್ಲಿ ಆರೋಪ ಆಗಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಅದಕ್ಕೂ ಸದಸ್ಯರು ತೃಪ್ತರಾಗದೇ ಹೋದರೆ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ ಹೇಳಿದರು.
 
ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ವೇ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ರನ್ವೇ ನಿರ್ಮಾಣದಲ್ಲಿ ದೊಡ್ಡ ಅಕ್ರಮ ಆಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹ ಮಾಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ವೇ ನಿರ್ಮಾಣದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಜುನಾಥ್ ಭಂಡಾರಿ ಒತ್ತಾಯಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಸ್ವಂತ ಕರುಳ ಕುಡಿಯನ್ನೇ ವಿಕೃತಿಯಿಂದ ಹತ್ಯೆ ಮಾಡಿದ ತಂದೆ!