Webdunia - Bharat's app for daily news and videos

Install App

ಏರ್ಪೋರ್ಟ್ ನಿರ್ಮಾಣದ ಅಕ್ರಮದ ಬಗ್ಗೆ ಪರಿಶೀಲಿಸಿ ಕ್ರಮ : ಎಂ.ಬಿ ಪಾಟೀಲ್

Webdunia
ಬುಧವಾರ, 12 ಜುಲೈ 2023 (12:44 IST)
ಬೆಂಗಳೂರು : ರನ್ವೇ ನಿರ್ಮಾಣ ಅಕ್ರಮದಲ್ಲಿ ಆರೋಪ ಆಗಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಅದಕ್ಕೂ ಸದಸ್ಯರು ತೃಪ್ತರಾಗದೇ ಹೋದರೆ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ ಹೇಳಿದರು.
 
ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ವೇ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ರನ್ವೇ ನಿರ್ಮಾಣದಲ್ಲಿ ದೊಡ್ಡ ಅಕ್ರಮ ಆಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹ ಮಾಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ವೇ ನಿರ್ಮಾಣದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಜುನಾಥ್ ಭಂಡಾರಿ ಒತ್ತಾಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments