ಮಕ್ಕಳ ಕಳ್ಳರು ಎಂಬ ವದಂತಿಗೆ ಬಲಿ

Webdunia
ಶನಿವಾರ, 8 ಅಕ್ಟೋಬರ್ 2022 (15:50 IST)
ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿಗೆ ಒಬ್ಬನ ಪ್ರಾಣವೇ ಹಾರಿ ಹೋಗಿದೆ.‌ ಇನ್ನೊಂದು ಕಡೆ ಈ ಸಾವಿಗೆ ಲಾಕಪ್‌ಡೆತ್ ಕಾರಣ ಎಂಬ ಅನುಮಾನ ಕಾಡಿತ್ತು. ಸದ್ಯ ಸಿಸಿಟಿವಿ ದೃಶ್ಯ ಪ್ರಕರಣದ ಅಸಲಿ ಸತ್ಯವನ್ನ ಬಿಚ್ಚಿಟ್ಟಿದೆ. ರಾಮಮೂರ್ತಿ ನಗರದ ಜನ ಭಾಷೆ ಬಾರದಿದ್ದವನನ್ನು ಹಿಡಿದು ಮಕ್ಕಳ ಕಳ್ಳ ಎಂದು ಗುಂಪು ಕಟ್ಟಿ ಹೊಡೆದು ಪೊಲೀಸರಿಗೆ ಒಪ್ಪಿಸಿದ ಮೇಲೆ ಆತ ಕೆ ಆರ್ ಪುರಂ ಬಳಿ ಶವವಾಗಿ ಪತ್ತೆಯಾಗಿದ್ದ.
ರಾಮಮೂರ್ತಿ ನಗರ ಪೊಲೀಸರು ವಿಚಾರಣೆ ನಡೆಸಿದಾಗ ಆತ ಮೂಲತಃ ಜಾರ್ಖಂಡ್ ಮೂಲದವನಾಗಿದ್ದ. ಸಿಲಿಕಾನ್‌ ಸಿಟಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ರಾಮಮೂರ್ತಿ ನಗರದಲ್ಲೆ ವಾಸವಾಗಿದ್ದ ಎಂಬುದು ಗೊತ್ತಾಗಿತ್ತು, ಇನ್ನು ಠಾಣೆಯಲ್ಲಿ ಈ ಬಗ್ಗೆ ದೂರು ನೀಡುವಂತೆ ಪೊಲೀಸರು ಕೇಳಿದಾಗ ಸಂಜಯ್ ಬೇಡ ಎಂದಿದ್ದನಂತೆ. ಜೊತೆಗೆ ಠಾಣೆಯಿಂದ ನಡೆದುಕೊಂಡೆ ಹೋಗಿದ್ದಾನೆ. ಇದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಜೊತೆಗೆ ಯುದ್ಧ ಮುಂದುವರಿಸಲು ಡೊನಾಲ್ಡ್ ಟ್ರಂಪ್ ಗೆ ಎದುರಾಗಿದೆ ದೊಡ್ಡ ಸಂಕಷ್ಟ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Assam Exit Poll result live: ಅಸ್ಸಾಂ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಮುಂದಿನ ಸುದ್ದಿ
Show comments