ಚೌಕಿದಾರ್ ಅಬ್ ಚೋರ್ ಹೈ ಎಂದವರಾರು?

Webdunia
ಮಂಗಳವಾರ, 19 ಮಾರ್ಚ್ 2019 (14:14 IST)
ಸುಳ್ಳಿನ ಸರದಾರ ಯಾರಾದರೂ ಪ್ರಧಾನಿಯಾಗಿದ್ರೆ ಅದು ನರೇಂದ್ರ ಮೋದಿ. ಜೂಟ್ ಕಾ ರಾಜಾ, ಜೂಟ್ ಕಾ ಸರ್ದಾರ್ ಏ ನರೇಂದ್ರ ಮೋದಿ ಕಾಂಗ್ರೆಸ್ ವಾಲೋ ಕೀ ಬಾತ್ ಕರತಾ ಹೈ. ಹೀಗಂತ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಒಂದೆಡೆ ಸುಳ್ಳಿನ ಸರದಾರ‌ ಮೋದಿ ಇದ್ದಾರೆ, ಮತ್ತೊಂದೆಡೆ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಕಲಬುರಗಿಗೆ ಆಗಮಿಸಿದ ಸುಳ್ಳಿನ ಸರದಾರ ಮೋದಿ, ದೇಶದಲ್ಲಿ ಭ್ರಷ್ಟಾಚಾರ, ಮಹಿಳೆಯರ ಮೇಲೆ ಅತ್ಯಾಚಾರ ಆಗುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ನವದೆಹಲಿಯಲ್ಲಿ ದಿನಕ್ಕೆ ಆರು ಮಹಿಳೆಯರ ಮೇಲೆ ಅತ್ಯಾಚಾರ ನಡೀತಿದೆ. ಇಲ್ಲಿ ಬಂದು ಹಮ್ ಸಬ್ ಚೋರೋ ಕಾ ದುಖಾನ್ ಬಂದ್ ಕರ್ ದೇತಾ ಹುಂ ಎಂದ್ರು. ಆದರೆ ಕಳ್ಳನ ಕೈಯಲ್ಲಿ ಬೀಗದ ಕೈ ಕೊಟ್ಟ ಹಾಗಾಗಿದೆ ಎಂದು ವ್ಯಂಗ್ಯವಾಡಿದ್ರು.

ಜಬ್ ಚೌಕೀದಾರ್ ಚೋರ್ ಹೋತಾ ಹೈ ತೋ ಕ್ಯಾ ಹೋತಾ ಹೈ? ಎಂದ ಅವರು, ಈಗ ಚೌಕೀದಾರ್ ಚೋರ್ ಹೈ ಹೊಸ ಸ್ಲೋಗನ್ ಆಗಿದೆ  ಎಂದರು.

ಐದು ವರ್ಷಗಳಲ್ಲಿ ಮೋದಿ ಒಂದೇ ಒಂದು ಸುದ್ದಿಗೋಷ್ಠಿ ನಡೆಸಿಲ್ಲ. ಗಾಂಧಿ ಸಿದ್ಧಾಂತ ಬೇಕಾದ್ರೆ ಮಲ್ಲಿಕಾರ್ಜುನ ಖರ್ಗೆರವರಿಗೆ ಮತಹಾಕಿ. ಭಾರತ ದೇಶದ ಮೊದಲ ಉಗ್ರ ಗೋಡ್ಸೆ ಸಿದ್ಧಾಂತ ಬೇಕಾದ್ರೆ ಮೋದಿಗೆ ಮತಹಾಕಿ ಆಯ್ಕೆ ನಿಮ್ದು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments