ವಸಿಷ್ಠ ಕೋ- ಅಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ವರ್ಗಾವಣೆ

Webdunia
ಸೋಮವಾರ, 5 ಜುಲೈ 2021 (21:07 IST)
ಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ವರ್ಗಾಯಿ ಸುವಂತೆ ಹನುಮಂತನಗರ ಪೊಲೀಸ್  ಠಾಣೆಯ ಇನ್ಸ್ಪೆಕ್ಟರ್ ಪೊಲೀಸ್ ಆಯು ಕ್ತರಿಗೆ ಪತ್ರ ಬರೆದಿದ್ದಾರೆ.. ಬ್ಯಾಂಕ್ ನ 
ದಿನೇ ದಿನೇ ಸಾಕಷ್ಟು ದೂರುಗಳು ಬರ್ತಾ ಇವೆ..  ಇಲ್ಲಿವರೆಗೂ 70 ಕ್ಕೂ ಹೆಚ್ಚು ಜನ ದೂರು ಕೊಟ್ಟಿದ್ದಾರೆ..  ಬ್ಯಾಂಕ್ ನಲ್ಲಿ ಒಟ್ಟು 19 ಸಾವಿರ ಖಾತೆಗಳಿವೆ, ಸೊಸೈಟಿ ಅಧ್ಯಕ್ಷ ವೆಂಕಟನಾರಾಯಣ ಹಾಗೂ ಕೃಷ್ಣಪ್ರಸಾದ್ ಇಬ್ಬರಿಗೂ ನೀರೀಕ್ಷಣಾ ಜಾಮೀನು ಸಿಕ್ಕಿಲ್ಲ ಹೀಗಾಗಿ ಈ ತನಿಖೆಯನ್ನು ಸಿಐಡಿ ವರ್ಗಾಯಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.. ಇನ್ನು ಅರೋಪಿಗಳಿಬ್ಬರು ಜಾಮೀನು ಸಿಕ್ಕ ನಂತರ ಹನುಮಂತನಗರ ಪೊಲೀಸ್ ಠಾಣೆಗೆ ಹಾಜರಾಗಿ
ತನಿಖಾಧಿಕಾರಿಗಳ ಮುಂದೆ ಹಣ ದುರ್ಬಳಕೆ ಮಾಡಿಲ್ಲ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.. ಜೊತೆಗೆ
289 ಕೋಟಿ ಹಣವನ್ನು ಬ್ಯಾಂಕ್ ನಲ್ಲಿ ಹೂಡಿಕೆ ಮಾಡಲಾಗಿದೆ.
ಅದರಲ್ಲಿ 254 ಕೋಟಿ ಸಾಲವನ್ನ ನೀಡಲಾಗಿದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments