Webdunia - Bharat's app for daily news and videos

Install App

ಅಲ್ಲೂ ಪೆನ್ ಡ್ರೈವ್, ಇಲ್ಲೂ ಪೆನ್ ಡ್ರೈವ್: ವಾಲ್ಮೀಕಿ ನಿಗಮ ಅಧೀಕ್ಷಕ ಚಂದ್ರಶೇಖರ್ ಕೇಸ್ ನಲ್ಲೂ ಪೆನ್ ಡ್ರೈವ್

Krishnaveni K
ಬುಧವಾರ, 29 ಮೇ 2024 (10:26 IST)
Photo Credit: X
ಬೆಂಗಳೂರು: ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಪೆನ್ ಡ್ರೈವ್ ವಿಚಾರ ಈಗ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಪ್ರಕರಣದಲ್ಲೂ ಸದ್ದು ಮಾಡುತ್ತಿದೆ.

ಅವ್ಯವಹಾರ ಮತ್ತು ರಾಜಕೀಯ ಒತ್ತಡಗಳಿಂದಾಗಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ರಾಜಕೀಯವಾಗಿ ಭಾರೀ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ಸಚಿವ ನಾಗೇಂದ್ರ ಕೈವಾಡವೂ ಇದೆ ಎಂದು ಆರೋಪ ಕೇಳಿಬಂದಿದೆ.

ಈ ನಡುವೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಚಂದ್ರಶೇಖರ್ ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಪದ್ಮನಾಭ್ ಎಂದು ಹೆಸರು ಬರೆದಿದ್ದ ಪೆನ್ ಡ್ರೈವ್ ಸಿಕ್ಕಿದೆ. ಈ ಪೆನ್ ಡ್ರೈವ್ ನಲ್ಲಿ ಅವ್ಯವಹಾರದ ಮಾಹಿತಿಯಿರಬಹುದು ಎನ್ನಲಾಗಿದೆ. ಆದರೆ ನಿಜವಾಗಿ ಈ ಪೆನ್ ಡ್ರೈವ್ ನಲ್ಲಿ ಏನಿದೆ ಎನ್ನುವುದು ಗುಟ್ಟಾಗಿಯೇ ಇದೆ. ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ಗೊತ್ತಾಗಬೇಕು ಎಂದು ಚಂದ್ರಶೇಖರ್ ಪತ್ನಿ ಆಗ್ರಹಿಸಿದ್ದಾರೆ. ಈ ಮೂಲಕ ಪ್ರಜ್ವಲ್ ಪ್ರಕರಣದಲ್ಲಿ ಕೇಳಿಬಂದಿದ್ದ ಪೆನ್ ಡ್ರೈವ್ ವಿಚಾರ ಈ ಪ್ರಕರಣದಲ್ಲೂ ಭಾರೀ ಕೋಲಾಹಲವನ್ನೆಬ್ಬಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments