Webdunia - Bharat's app for daily news and videos

Install App

ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಸಿಟಿ ರವಿ ಟೆಂಪಲ್ ರನ್

Sampriya
ಭಾನುವಾರ, 22 ಡಿಸೆಂಬರ್ 2024 (12:44 IST)
Photo Courtesy X
ಚಿಕ್ಕಮಗಳೂರು: ಮಾನನಷ್ಟೆ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಎಂಎಲ್‌ಸಿ ಸಿ.ಟಿ.ರವಿ ಅವರು ಪತ್ನಿ ಜೊತೆಗೆ ಟೆಂಪಲ್‌ ರನ್‌ ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗೆ ದೀರ್ಘದಂಡ ನಮಸ್ಕಾರ ಹಾಕಿ ಸಿ.ಟಿ.ರವಿ ಭಕ್ತಭಾವ ಮೆರೆದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬಂಧನಕ್ಕೊಳಗಾಗಿ ನಂತರ ಬಿಡುಗಡೆಯಾದ ನಂತರ ಚಿಕ್ಕಮಗಳೂರಿಗೆ ಶನಿವಾರ ವಾಪಸ್‌ ಆದರು. ತವರಿಗೆ ಮರಳಿದ ಕೂಡಲೇ ಪತ್ನಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿ.ಟಿ.ರವಿ ಬಿಡುಗಡೆಗೆ ಹಲವರು ಹರಕೆ ಹೊತ್ತಿದ್ದರು. ರಾತ್ರಿ ಆಗಮಿಸಿದಾಗ ಹಲವು ಕಾರ್ಯಕರ್ತರು ಹರಕೆ ಹೊತ್ತಿದ್ದ ಬಗ್ಗೆ ಮಾಹಿತಿ ಲಭಿಸಿತ್ತು.

ಪತ್ನಿ, ಕಾರ್ಯಕರ್ತರ ಜೊತೆ ತೆರಳಿ ರಾಘವೇಂದ್ರ ಸ್ವಾಮಿಗೆ ಸಿ.ಟಿ.ರವಿ ಪೂಜೆ ಸಲ್ಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments