Webdunia - Bharat's app for daily news and videos

Install App

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

Webdunia
ಬುಧವಾರ, 10 ಮೇ 2023 (16:40 IST)
ಬಿಜೆಪಿ ಕಾರ್ಯಕರ್ತರು  ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶಾಂತಿನಗರದಲ್ಲಿ ಗಲಾಟೆ ನಡೆದಿದೆ.ಶಾಂತಿ ನಗರ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಕಾರ್ಯಕರ್ತರು ಹಣ ಹಂಚಿರುವ ಆರೋಪ ಕೇಳಿಬಂದಿದ್ದು,ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.
 
ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬಿಟಿಎಂ ಲೇಔಟ್ ವಿಧಾನಸಭೆಯ ಲಕ್ಕಸಂದ್ರ ವಾರ್ಡ್ ನಲ್ಲಿಯೂ ಗಲಾಟೆ ನಡೆದಿದೆ.ಮತದಾನದ ಚೀಟಿ ಬರೆದುಕೊಡುವ ವಿಚಾರವಾಗಿ ಗಲಾಟೆ ನಡೆದಿದೆ.ಬಿಜೆಪಿ ಕಾರ್ಯಕರ್ತ ರಾಜಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು,ಕಾಂಗ್ರೆಸ್ ಕಾರ್ಯಕರ್ತರಾದ ಮಂಜು@ ಗಾರ್ಬೇಜ್ ಅಂಡ್ ಗ್ಯಾಂಗ್ ನಿಂದ ಹಲ್ಲೆ ಆರೋಪ ಕೇಳಿಬಂದಿದೆ.ಘಟನೆ ಸಂಬಂದ ಅಡುಗೊಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ಕೂಡ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments