Webdunia - Bharat's app for daily news and videos

Install App

ರಾಜಧಾನಿ ಅಭಿವೃದ್ಧಿಗೆ ಸಿಎಂ ಒತ್ತು

Webdunia
ಶುಕ್ರವಾರ, 4 ಮಾರ್ಚ್ 2022 (15:02 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ.
ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ . ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ.
 
ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ.
 
ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
 
ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments