ಮನೆ ಕುಸಿತ ದುರಂತ: ಮುಖ್ಯಮಂತ್ರಿ ಸಂತಾಪ

Webdunia
ಗುರುವಾರ, 7 ಅಕ್ಟೋಬರ್ 2021 (14:10 IST)
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಬ್ರಹ್ಮೋಸ್ ಕ್ಷಿಪಣಿ ತಯಾರಿಕಾ ಘಟಕಕ್ಕೆ ಕೇರಳದಿಂದ ಉಚಿತವಾಗಿ ನೀಡಿದ ಭೂಮಿ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments