Webdunia - Bharat's app for daily news and videos

Install App

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ

Webdunia
ಶನಿವಾರ, 21 ಜನವರಿ 2023 (09:06 IST)
ಬೆಂಗಳೂರು : 213 ನೇ ಫಲಪುಷ್ಪ ಪ್ರದರ್ಶನ ಇಂದು ಲೋಕಾರ್ಪಣೆಗೊಂಡಿದೆ. ಇಂದಿನಿಂದ ಜನವರಿ 30ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಿಎಂ, ಇಂದು ಅತ್ಯಂತ ಸಂತೋಷದಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿದ್ದೇನೆ. 10-15 ಲಕ್ಷ ಜನ ಬರೋ ನಿರೀಕ್ಷೆ ಇದೆ. ರಾಜ್ಯದ ಸಸ್ಯಸಂಪತ್ತಿನ ಪ್ರದರ್ಶನ ಆಗ್ತಿದೆ. ರಾಜ್ಯದಲ್ಲಿ ಹಸಿರು ವಿಸ್ತರಣೆಗಾಗಿ 100 ಕೋಟಿ ರೂಪಾಯಿ ಕೊಟ್ಟಿದ್ದೇನೆ ಎಂದರು.

ರಾಜ್ಯದ ತೋಟಗಾರಿಕೆಯಿಂದ ಹಸಿರು ಹೆಚ್ಚಾಗಿ, ಉತ್ಪಾದನೆ ಹೆಚ್ಚಾಗುತ್ತದೆ. ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರಾಗಿತ್ತು. ಬೆಂಗಳೂರಿನ ಗಾರ್ಡನ್ ಗಳನ್ನು ಬೆಳೆಸುತ್ತೇವೆ. ಗಾರ್ಡನ್ ಸಿಟಿಯ ಗತವೈಭವ ಮತ್ತೆ ಮರುಕಳಿಸಲಿ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments