ಹರಿಹರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

Webdunia
ಸೋಮವಾರ, 24 ಏಪ್ರಿಲ್ 2023 (17:40 IST)
ವಿಧಾನಸಭಾ ಚುನಾವಣೆ ಸನಿಹ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.. ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.. ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್​ ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದ್ದಾರೆ.. ಹರಿಹರ ಪಟ್ಟಣದಲ್ಲಿ 16 ಕಿಲೋಮೀಟರ್ ರೋಡ್ ಶೋ ಮಾಡಿದ್ದಾರೆ.. ಸಿಎಂ ಬೊಮ್ಮಾಯಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.. ಸಿಎಂ ಆಗಮನ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.. ರ್ಯಾಲಿಯಲ್ಲಿ ಬಿ.ಪಿ.ಹರೀಶ್​ ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ಮುಂದಿನ ಸುದ್ದಿ
Show comments