ಆರ್‌ಎಸ್‌ಎಸ್‌ಗೆ ಶರಣಾದ್ರ ಸಿಎಂ ಬೊಮ್ಮಾಯಿ?

Webdunia
ಮಂಗಳವಾರ, 16 ಆಗಸ್ಟ್ 2022 (11:43 IST)
ಬೆಂಗಳೂರು : ಆರ್ಎಸ್ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗುತ್ತೇನೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯ ಬಗ್ಗೆ ಇದೀಗ ಭಾರೀ ಚರ್ಚೆಯಾಗುತ್ತಿದೆ.

ಸೋಮವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಅಮೃತ ಭಾರತಿಗೆ ಕನ್ನಡ ಜಾತ್ರೆ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನಾನಾ ಚರ್ಚೆಗೆ ಗ್ರಾಸವಾಗಿದೆ.

ಆರ್ಎಸ್ಎಸ್ ಸಿದ್ಧಾಂತ ಮತ್ತು ಕಾರ್ಯಶೈಲಿಗೆ ಸಿಎಂ ಹೊಂದಿಕೊಂಡಿಲ್ಲ ಎಂಬ ಆರೋಪಗಳಿಗೆ ಟಾಂಗ್ ಕೊಡಲು ಅಮೃತ ಭಾರತಿಗೆ ಕರುನಾಡ ಜಾತ್ರೆ ವೇದಿಕೆ ಬಳಸಿಕೊಂಡಿದ್ದು, ಪಕ್ಷದೊಳಗೆ ಬೇರೆ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. 

ಆರ್ಎಸ್ಎಸ್ ವಿಚಾರದಲ್ಲಿ ಬಸವರಾಜ ಬೊಮ್ಮಾಯಿ ಹೊಸ ಘೋಷಣೆ ಮಾಡಿಕೊಂಡಿದ್ದು, ನೆಹರು ವಿಚಾರದಲ್ಲಿ ಅಚ್ಚರಿಯ ಹೆಜ್ಜೆ ಇಟ್ಟಿದ್ದರ ಬಗ್ಗೆ ಭವಿಷ್ಯದ ರಾಜಕೀಯವನ್ನ ಅಳೆಯಲು ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments