ಸಿಎಂ ದೆಹಲಿ ಪ್ರವಾಸ

Webdunia
ಶನಿವಾರ, 5 ಫೆಬ್ರವರಿ 2022 (14:26 IST)
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಮಾಡಲಿದ್ದಾರೆ.

ಮೂರು ದಿನಗಳ ದೆಹಲಿ ಪ್ರವಾಸಕ್ಕೆ ಯೋಜಿಸಿರುವ ಸಿಎಂ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಸಂಸದರ ಸಭೆ ಬಳಿಕ ವರಿಷ್ಠರನ್ನು ಸಿಎಂ ಭೇಟಿಯಾಗಬಹುದು ಎನ್ನಲಾಗಿದೆ. 

ದೆಹಲಿಗೆ ತೆರಳಲು ಸಿಎಂ ಬೊಮ್ಮಾಯಿ ಸಜ್ಜಾಗಿದ್ದಾರೆ. ಆದರೆ ಈವರೆಗೂ ಭೇಟಿಗೆ ಹೈಕಮಾಂಡ್ ಸಮಯ ನೀಡಿಲ್ಲ. ಹಲವು ಬಾರಿ ಪ್ರಯತ್ನಿಸಿದರೂ ಈವರೆಗೂ ವರಿಷ್ಠರು ಸಮಯ ನಿಗದಿ ಮಾಡಿಲ್ಲ. ಗೊಂದಲದ ನಡುವೆಯೂ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಸಮೀಪಿಸಿದ್ದು, ಮೊದಲೆರಡು ಹಂತಗಳ ಚುನಾವಣೆಯಲ್ಲಿ ವರಿಷ್ಠರು ಬ್ಯುಸಿಯಾಗಿದ್ದಾರೆ. ವರಿಷ್ಠರು ಉತ್ತರ ಪ್ರದೇಶ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಭೇಟಿಗೆ ಇನ್ನೂ ಸಮಯ ನಿಗದಿ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments