Webdunia - Bharat's app for daily news and videos

Install App

ರಾಜಕೀಯ ಕಾರ್ಯದರ್ಶಿ ಮೇಲೆ ಸಿಎಂ ಗರಂ: ಹತಾಶೆ ರಾಮಯ್ಯ ಎಂದ ಜೆಡಿಎಸ್‌

Sampriya
ಗುರುವಾರ, 14 ನವೆಂಬರ್ 2024 (17:36 IST)
ಬೆಂಗಳೂರು: ಎಲ್ಲೋ ಒಂದು ಕಡೆ ಮುಡಾ ಹಗರಣದ ಕಾನೂನು ಸುರುಳಿ ತಮ್ಮ ಬುಡಕ್ಕೆ ಬರುತ್ತಿರುವುದರಿಂದ ಸಿಎಂ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಹತಾಶರಾಗಿ ಸಾರ್ವಜನಿಕವಾಗಿಯೇ ಸಿಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಜೆಡಿಎಸ್‌ ಪೋಸ್ಟ್‌ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ಕಾರ್ಯದರ್ಶಿ ಮೇಲೆ ಕೋಪಗೊಂಡರು. ಅದಲ್ಲದೆ ಈಚೆಗೆ  ಸಾರ್ವಜನಿಕವಾಗಿ ತಮ್ಮ ಅಸಮಾಧಾನ, ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಸಂಬಂಧ ಇಂದು ಜೆಡಿಎಸ್‌ ಪೋಸ್ಟ್ ಹಾಕಿ, ಇದಕ್ಕೆಲ್ಲ ಕಾರಣ ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಎಂದಿದೆ.

ಪೋಸ್ಟ್‌ನಲ್ಲಿ ಹೀಗಿದೆ:  ʼಹತಾಶೆʼರಾಮಯ್ಯ

ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನೇ ದಿನೇ  ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ.


ಸಭೆ, ಸಮಾರಂಭಗಳಲ್ಲಿ ಜನರು, ಮಾಧ್ಯಮದವರು, ಕಾರ್ಯಕರ್ತರ ಮೇಲೆ ಸಿಎಂ ಸಿಟ್ಟು, ಆಕ್ರೋಶ ಹೊರಹಾಕುತ್ತಿದ್ದಾರೆ.

ಇಂದು ತಮ್ಮ ರಾಜಕೀಯ ಕಾರ್ಯದರ್ಶಿಗಳ ಮೇಲೂ ಸಿಡಿಮಿಡಿಗೊಂಡಿದ್ದರು.  ಎಲ್ಲೋ ಒಂದು ಕಡೆ ಮುಡಾ ಹಗರಣದ ಕಾನೂನು ಸುರುಳಿ ತಮ್ಮ ಬುಡಕ್ಕೆ ಬರುತ್ತಿರುವುದರಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತಾಶರಾಗಿ ಸಾರ್ವಜನಿಕವಾಗಿಯೇ ಸಿಟ್ಟು ಪ್ರದರ್ಶಿಸುತ್ತಿದ್ದಾರೆ.

ಈ ಸಿಡುಕು ವರ್ತನೆ ಮುಖ್ಯಮಂತ್ರಿ ಹುದ್ದೆಯಲ್ಲಿರುವ ಸಿದ್ದರಾಮಯ್ಯ ಅವರ ಘನತೆಗೆ ಶೋಭೆ ತರುವುದಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments