ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ; ನಿವೇಶನ ಕ್ರಯಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

Webdunia
ಶನಿವಾರ, 25 ಜೂನ್ 2022 (13:07 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
 
ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು.
 
ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.
 
ಕೆಲವು ದಿನಗಳ ಹಿಂದೆ ಡಾ. ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments