Webdunia - Bharat's app for daily news and videos

Install App

ಸ್ಮಶಾನ ಕಾರ್ಮಿಕರ ಜೊತೆ ಉಪಹಾರ ಸವಿದ ಸಿಎಂ

Webdunia
ಬುಧವಾರ, 11 ಜನವರಿ 2023 (16:05 IST)
ಸ್ಮಶಾನ ಕಾರ್ಮಿಕರ ಜೊತೆಯಲ್ಲೇ ಕುಳಿತು ಸಿಎಂ ಉಪಹಾರ ಸೇವಿಸಿದಾರೆ.ಸಿಎಂ ಬೊಮ್ಮಾಯಿಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಗೋವಿಂದ ಕಾರಜೋಳ ಹಾಗೂ ಆರಗ ಜ್ಞಾನೇಂದ್ರ ಸಾಥ್‌ ನೀಡಿದ್ರು.
 
ಇದೆ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಸ್ಮಶಾನ ನೌಕರರನ್ನು ಸತ್ಯ ಹರಿಶ್ಚಂದ್ರ ಬಳಗ ಎಂದು ನಾಮಕರಣ ಮಾಡಿದ್ರು.ಸ್ಮಶಾನ ಕಾರ್ಮಿಕರಿಗೆ ಸಂಬಳವಿರಲಿ,ಉದ್ಯೋಗ ಕೂಡ ಇರಲಿಲ್ಲ.ಪೌರಕಾರ್ಮಿಕರ ರೀತಿಯಲ್ಲಿ ಸ್ಮಶಾನಕಾರ್ಮಿಕರಿಗೂ  ಖಾಯಂ ಮಾಡ್ತಿದ್ದೇವೆ.ಬೇರೆ ಎಲ್ಲ ವೃತ್ತಿಗಳ ರೀತಿ ಪೌರ ನೌಕರರು ಕೂಡ ಸತ್ಯ ಹರಿಶ್ಚಂದ್ರರ ಪ್ರತಿಮೆ ನನಗೆ ಯಾರು ಕೊಟ್ಟಿರಲಿಲ್ಲ.ಈಗ ಸತ್ಯ ಹರಿಶ್ಚಂದ್ರರ ಪ್ರತಿಮೆಯನ್ನ ಕೊಟ್ಟಿದ್ದಾರೆ ಈ ಪ್ರತಿಮೆಯನ್ನು ನಾನು ಪೂಜೆ ಮಾಡುವ ದೇವರ ಮನೆಯಲ್ಲೇ ಇಡುತ್ತೇನೆ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments