Webdunia - Bharat's app for daily news and videos

Install App

ವಿಧಾನಸೌದದಲ್ಲಿ ಕೆ ಸಿ ರೆಡ್ಡಿ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ

Webdunia
ಶನಿವಾರ, 25 ಫೆಬ್ರವರಿ 2023 (14:37 IST)
ಕರ್ನಾಟಕ ರಾಜ್ಯದ ಪ್ರಥಮ ಸಿಎಂ ಕೆಸಿ ರೆಡ್ಡಿ ಪ್ರತಿಮೆಯನ್ನ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿದ್ರು.ನಂತರ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ‌ ಕೆ ಸಿ ರೆಡ್ಡಿ ಧೀಮಂತ ನಾಯಕರು ರಾಜ್ಯದ ಬೆಳವಣಿಗೆಗೆ ಭದ್ರ ಭೂನದಿ ಹಾಕಿದವರು ಕೆ ಸಿ ರೆಡ್ಡಿ.ಸ್ವತಂತ್ರ ಬಂದ ಮೊದಲ ಚುನಾವಣೆಯಲ್ಲಿ ಮುಖ್ಯ ಮಂತ್ರಿಯಾಗಿ ಕಾರ್ಯ ಮಾಡಿದವರು ‌ನಾಲ್ಕುವರೆ ವರ್ಷ ಮುಖ್ಯ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ.ಅವರು ರೈತ ಕುಟುಂಬದಿಂದ ಬಂದವರು.ರಾಜ್ಯದ ಮುಖ್ಯ ಮಂತ್ರಿಯಾಗಿ ಕೇಂದ್ರ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.ಜನರ ಸೇವೆಯ ಸಂಸ್ಥೆ ಸ್ಥಾಪನೆ ಮಾಡಿದವರು .ಕೇವಲ ನಾಲ್ಕುವರೆ ವರ್ಷದಲ್ಲಿ ದಕ್ಷ ಆಡಳಿತ ಕೊಟ್ಟಿದ್ದಾರೆ.ಕೆಸಿ ರೆಡ್ಡಿ ಅವರ ಜೀವನ ನಮಗೆಲ್ಲ ಪ್ರೇರಣೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ರು.
 
ಅಲ್ಲದೆ ಅವರ ಪ್ರತಿಮೆ ಪ್ರಥಮ ಬಾರಿ ಮಾಡಿದಾಗ ಸರಿಯಾಗಿ ಆಗಿರಲಿಲ್ಲ ಹಾಗಾಗಿ ಮತ್ತೊಮ್ಮೆ ಹೊಸ ಪ್ರತಿಮೆ ಸ್ಥಾಪನೆ ಸ್ಥಾಪನೆ ಮಾಡಿದೇವೆ.ಕಳೆದ ಜನ್ಮ ದಿನಕ್ಕೆ ಪ್ರತಿಮೆ ಆಗಬೇಕಿತ್ತು ಕಾರಣಾಂತರಗಳಿಂದ ಆಗಿಲ್ಲ.ಕರ್ನಾಟಕ ಕಟ್ಟಿದವರನ್ನು ಜನ ಮರಿಯಬಾರದು.ಅವರ ಎಲ್ಲಾ ಕೆಲಸ ಕಾರ್ಯಗಳನ್ನ ಮುಂದಿನ ಜನಾಂಗಕ್ಕೆ ಹೇಳ್ಬೇಕು.ಎಲ್ಲಾ ಮುಖ್ಯ ಮಂತ್ರಿಗಳ ಸಾಹಿತ್ಯ ರಚನೆ ಮಾಡಿ ಮಕ್ಕಳಿಗೆ ಪ್ರಚಾರ ಮಾಡುವುದು ಉತ್ತಮ.ಕರ್ನಾಟಕ ರಾಜ್ಯ ಆದಾಗ ಅವತ್ತಿನ ಜನ ಮನಸ್ಥಿತಿ ಯಂತೆ ಕರ್ನಾಟಕ ಏಕೀಕರಣ ಹೋರಾಟ ಸೇರಿದಂತೆ ಎಲ್ಲಾ ಮುಖ್ಯ ಮಂತ್ರಿಗಳು ತೆಗೆದುಕೊಂಡ ನಿರ್ಧಾರ ಪ್ರತಿಬಿಂಬಿಸಲು ಒಂದು ಮಯೂಸಿಂ ಸ್ಥಾಪನೆ ಮಾಡಬೇಕು.ಎಲ್ಲರ ಜೊತೆ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ.ಅವರ ಹುಟ್ಟುರಲ್ಲೂ ಸಹ ಅವರ ಪ್ರತಿಮೆ ಸ್ಥಾಪನೆ ಮಾಡಿಸ್ತೀವಿ.ವಿಧಾನಸಭೆಯಲ್ಲೂ ಕೆಸಿ ರೆಡ್ಡಿ ಅವರ ಫೋಟೋ ಅಳವಡಿಕೆ ಮಾಡಲಾಗುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments