Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಬೊಮ್ಮಯಿ ಆರೋಗ್ಯ ವಿಚಾರಸಿದ ಸಿಎಂ

ಮಾಜಿ ಸಿಎಂ ಬೊಮ್ಮಯಿ ಆರೋಗ್ಯ ವಿಚಾರಸಿದ ಸಿಎಂ
bangalore , ಶನಿವಾರ, 21 ಅಕ್ಟೋಬರ್ 2023 (13:05 IST)
ಮಾಜಿ ಸಿಎಂ ಬೊಮ್ಮಾಯಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಹಾಸ್ಪಿಟಲ್ ಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅರೋಗ್ಯ ವಿಚಾರಿಸಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಕಳೆದ ವಾರ ಹಾರ್ಟ್ ಬೈ ಪಾಸ್ ಸರ್ಜರಿ ಮಾಡಿಸಿಕೊಂಡಿದ್ದರು.ಹಾಗಾಗಿ ಇಂದು ಆಸ್ಪತ್ರೆ ಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿಗೂ ಬರಲಿದೆ ಮೆಟ್ರೋ ರೈಲು: ಕೇಂದ್ರದಿಂದ ಅನುದಾನ