ಬಜೆಟ್ ಬ್ಲೂಪ್ರಿಂಟ್‌ಗೆ ಸಿಎಂ ಸೂಚನೆ

Webdunia
ಶುಕ್ರವಾರ, 20 ಜನವರಿ 2023 (11:19 IST)
ಬೆಂಗಳೂರು : ಜನಪ್ರಿಯ ಯೋಜನೆಗಳ ಬಗ್ಗೆ ಪ್ಲ್ಯಾನ್ ಮಾಡಿ, ಬ್ಲೂಪ್ರಿಂಟ್ ಕೊಡಿ. ಮಹಿಳೆಯರು, ರೈತರು, ಶ್ರಮಿಕ ವರ್ಗ ಗಮನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳು ಇರಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎನ್ನಲಾಗಿದೆ.

ಹಣಕಾಸು ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಗೆ ಸರಿಯಾಗಿ ನಿಲ್ಲುವಂತಹ ಪ್ಲ್ಯಾನ್ ಮಾಡಿ ಎಂದಿದ್ದಾರೆ ಎಂಬುದು ಮೂಲಗಳ ಮಾಹಿತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ಮುಂದಿನ ಸುದ್ದಿ
Show comments