Webdunia - Bharat's app for daily news and videos

Install App

ವರ್ಗಾವಣೆ ಆರೋಪದ ಬೆನ್ನಲ್ಲೇ ಆಪ್ತರಿಗೆ ಸಿಎಂ ಸೂಚನೆ

Webdunia
ಬುಧವಾರ, 5 ಜುಲೈ 2023 (12:38 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ತಬ್ಬಿಬ್ಬಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
 
ಹೆಚ್ಡಿಕೆ ಆರೋಪದ ಬೆನ್ನಲ್ಲೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು `ಬಿ ಕೇರ್ ಫುಲ್’ ಎಂದಿದ್ದಾರೆ. ವರ್ಗಾವಣೆ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ತನ್ನ ಆಸಪ್ತರಿಗೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಸರ್ಕಾರದ ವಿರುದ್ಧ ಸುಮ್ಮನೆ ಆರೋಪ ಮಾಡಿದ್ರೆ ಯಾರೂ ಸಹಿಸಿಕೊಳ್ಳಬಾರದು. ಸರ್ಕಾರದ ಇಮೇಜ್ಗೆ ಧಕ್ಕೆ ತರಲು ಕುಮಾರಸ್ವಾಮಿ ಯತ್ನ ಮಾಡ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು. ಪ್ರತಿ ಇಲಾಖೆಯಲ್ಲಿ ವರ್ಗಾವಣೆ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕು ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments