Webdunia - Bharat's app for daily news and videos

Install App

ನಾನು ರಾಜಕಾರಣಿಯಲ್ಲ ಎಂದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 10 ಅಕ್ಟೋಬರ್ 2018 (09:30 IST)
ಮೈಸೂರು: ನಾನು ನಿಜವಾಗಿಯೂ ರಾಜಕಾರಣಿಯಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಅವರು ಮತ್ತೊಮ್ಮೆ ನಾನು ಆಕಸ್ಮಿಕ ರಾಜಕಾರಣಿ ಎಂದಿದ್ದಾರೆ. ಹಿಂದೊಮ್ಮೆ ಹೀಗೆಯೇ ಸಿಎಂ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ‘ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ‍್ಳಬಾರದು. ಜನಪರ, ರೈತಪರ ಹಲವು ಯೋಜನೆಗಳನ್ನು ಜಾರಿಗೆ ತರಲಿದ್ದೇನೆ. ಯಾರೂ ಧೈರ್ಯಗೆಡಬೇಕಿಲ್ಲ. ನಾಡಿನ ಜನ ನೆಮ್ಮದಿಯಿಂದ ಬದುಕುವಂತೆ ಮಾಡುವುದು ನಮ್ಮ ಗುರಿ’ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಅಭಿಜಿತ್ ದಿಪ್ಕೆ ಹೇಳುವಂತೆ ನಿಂದನೀಯ ಪದ ಬಳಸಿದರೆ ನಮ್ಮ ಕಾನೂನಿನಲ್ಲಿ ಕೇಸ್ ದಾಖಲಿಸಲು ಅವಕಾಶವಿಲ್ಲವೇ: ರಿಯಾಲಿಟಿ ಇಲ್ಲಿದೆ

ಪ್ರಧಾನಿ ಮೋದಿ ಮಧ್ಯರಾತ್ರಿ ವಿಡಿಯೋ: ತನ್ನನ್ನು ನಿಂದಿಸಿದವರಿಗೆ ಹೇಳಿದ್ದೇನು Video

Video: ಪ್ರಧಾನಿ ಮೋದಿಗೆ ನಿಂದಿಸಿ ಈಗ ಅಳುತ್ತಾ ಕ್ಷಮೆ ಕೇಳಿದ ಜೆನ್ ಜಿ ರುಚಿಕಾ ಸಿಂಗ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಮುಂದಿನ ಸುದ್ದಿ
Show comments