ಕಾಂಗ್ರೆಸ್ ಅಸಮಾಧಾನಕ್ಕೆ ಮದ್ದು ಹಚ್ಚಲು ಮುಂದಾದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 8 ಜೂನ್ 2018 (12:41 IST)
ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ನಾಯಕರ ಭಿನ್ನಮತ ಜೋರಾಗಿದ್ದು, ಕಾಂಗ್ರೆಸ್ ನಾಯಕರ ಭಿನ್ನಮತ ಶಮನಕ್ಕೆ ಸ್ವತಃ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.

ಕಾಂಗ್ರೆಸ್ ನ ಪ್ರಮುಖ ನಾಯಕ ಎಂಬಿ ಪಾಟೀಲ್ ಮನೆಗೆ ಭೇಟಿಯಿತ್ತ ಸಿಎಂ ಕುಮಾರಸ್ವಾಮಿ ಸಮಾಧಾನಪಡಿಸಲು ಮುಂದಾಗಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಎಂಬಿ ಪಾಟೀಲ್ ಬೆಂಬಲಿಗರು ವಿಜಯಪುರ ಬಂದ್ ಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಸ್ವತಃ ಸಿಎಂ ಎಚ್ ಡಿಕೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.

ಇನ್ನೊಂದೆಡೆ ಕುಲಬರಗಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಭಿನ್ನಮತ ಮರೆತು ಪಕ್ಷಕ್ಕಾಗಿ, ಸರ್ಕಾರದ ಒಳಿತಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕಲ್ಲು ಕ್ವಾರಿ ಭೀಕರ ದುರಂತ: ಲಾಭದ ಆಸೆಗೆ ಬಲಿಯಾದರೇ ಕಾರ್ಮಿಕರು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ಮುಂದಿನ ಸುದ್ದಿ
Show comments