Daily Horoscope

ಅತೃಪ್ತ ಶಾಸಕರ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 9 ಜುಲೈ 2019 (10:03 IST)
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.


ಇಂದು ನಾಲ್ಕೈದು ಶಾಸಕರು ರಾಜೀನಾಮೆ ನೀಡಬಹುದು ಎಂಬ ಸುದ್ದಿಯಿತ್ತು. ಆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಇಂದು ಯಾವ ಶಾಸಕರೂ ರಾಜೀನಾಮೆ ನೀಡಲ್ಲ ಎಂಬ ಖಚಿತಪಡಿಸಿಕೊಂಡಿದ್ದಾರೆ.

ಇದರಿಂದಾಗಿ ಸಿಎಂ ಕೊಂಚ ನಿರಾಳವಾದಂತಾಗಿದೆ. ಅಲ್ಲದೆ, ಇದರಿಂದ ಸರ್ಕಾರ ಉಳಿಸಿಕೊಳ್ಳಲು ಸಿಎಂಗೆ ಮತ್ತಷ್ಟು ಅವಕಾಶ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments