Webdunia - Bharat's app for daily news and videos

Install App

ಸುಮಲತಾ ಬಗ್ಗೆ ರೇವಣ್ಣ ವಿವಾದಾತ್ಮಕ ಹೇಳಿಕೆ ಬಳಿಕ ಸಿಎಂ ಎಚ್ ಡಿಕೆ ಜೆಡಿಎಸ್ ನಾಯಕರಿಗೆ ಖಡಕ್ ವಾರ್ನಿಂಗ್!

Webdunia
ಶನಿವಾರ, 9 ಮಾರ್ಚ್ 2019 (09:34 IST)
ಬೆಂಗಳೂರು: ಗಂಡ ಸತ್ತು ಆರು ತಿಂಗಳು ಕಳೆದಿಲ್ಲ. ಆಗಲೇ ಚುನಾವಣೆಗೆಸ್ಪರ್ಧಿಸುತ್ತಿದ್ದಾರೆ ಎಂದು ಸುಮಲತಾ ಅಂಬರೀಶ್ ಬಗ್ಗೆ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹಗುರವಾಗಿ ಹೇಳಿಕೆ ನೀಡಿದ್ದು ಇದೀಗ ವಿವಾದವಾಗಿದೆ.


ಸಾಮಾಜಿಕ ಜಾಲತಾಣದಲ್ಲಂತೂ ಮಹಿಳಾ ದಿನಾಚರಣೆ ದಿನವೇ ರೇವಣ್ಣ ಸುಮಲತಾ ಬಗ್ಗೆ ಹೀಗೆ ಹೇಳಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಇದೀಗ ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಸುಮಲತಾ ಸ್ಪರ್ಧೆ ತಮ್ಮ ಪಕ್ಷದ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸ್ವತಃ ಸಿಎಂ ಸೂಚಿಸಿದ್ದಾರೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಮಂಡ್ಯದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಇಲ್ಲಿ ನಮಗೆ ಆಶೀರ್ವಾದ ನೀಡುತ್ತಾರೆ ಎಂದು ವಿಶ್ವಾಸವಿದೆ. ಹೀಗಿರುವಾಗ ನಮ್ಮ ಪಕ್ಷದ ನಾಯಕರು ಸುಮಲತಾ ಬಗ್ಗೆ ನಾಲಿಗೆ ಹರಿಯಬಿಡುವುದು ಬೇಕಿಲ್ಲ ಎಂದು ಕುಮಾರಸ್ವಾಮಿ ವಾರ್ನಿಂಗ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments