Webdunia - Bharat's app for daily news and videos

Install App

ಏರ್ ಸ್ಟ್ರೈಕ್ ಬಗ್ಗೆ ಬಿಜೆಪಿಯವರ ಸಂಭ್ರಮ ಕಂಡು ವ್ಯಂಗ್ಯವಾಡಿದ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 28 ಫೆಬ್ರವರಿ 2019 (08:23 IST)
ಹಾಸನ : ಭಾರತೀಯ ಸೇನೆಯ ಏರ್ ಸ್ಟ್ರೈಕ್ ಬಗ್ಗೆ ಬಿಜೆಪಿಯವರು ಸಂಭ್ರಮಿಸುವುದನ್ನು ಕಂಡು ಸಿಎಂ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.


ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಿಮಿತ್ತ ಹಾಸನ ಜಿಲ್ಲೆ ಅರಸೀಕೆರೆಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ವಾತಾವರಣ ಕುರಿತು ಪ್ರಸ್ತಾಪಿಸಿ, ಇದು ಇಂದಿಗೆ ಮುಗಿಯುವ ಲಕ್ಷಣ ಇಲ್ಲ. ಆದ್ರೆ ಬಿಜೆಪಿಯ ಹಲವು ನಾಯಕರು, ನಾವೇ ಯುದ್ಧ ಮಾಡಿ ಉಗ್ರರನ್ನು ಸದೆ ಬಡಿದಿದ್ದೇವೆ ಎಂಬಂತೆ ವಿಜಯಯಾತ್ರೆ ಮಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ಟೀಕಿಸಿದ್ದಾರೆ.


ಆದರೆ ನಮ್ಮ ಯೋಧರ ಹತ್ಯೆ ನಂತರ ರಕ್ಷಣಾ ಇಲಾಖೆ ಕೈಗೊಂಡ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ ಕುಮಾರಸ್ವಾಮಿ, ಇದಕ್ಕೆ ಯಾವುದೇ ತಕರಾರು ಇಲ್ಲ ಎಂದರು. ಆದರೆ ಈ ರೀತಿಯ ಘಟನೆ ಏಕೆ ನಡೆಯುತ್ತಿದೆ? ಇದರಿಂದಾಗುವ ದುಷ್ಪರಿಣಾಮ ಸನ್ನಿವೇಶ ಎದುರಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಸಜ್ಜಾಗಿರಬೇಕು ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments