Webdunia - Bharat's app for daily news and videos

Install App

ಶಾಸಕರೊಂದಿಗೆ ಮುಕ್ತವಾಗಿ ಸಮಯ ಕಳೆದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 25 ಮೇ 2018 (14:07 IST)
ನಿನ್ನೆ ತಡರಾತ್ರಿ 12.30 ಕ್ಕೆ ರೆಸಾರ್ಟ್‌ಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರೊಂದಿಗೆ ಮುಕ್ತವಾಗಿ ಮಾತನಾಡಿ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಜೆ.ಡಿ.ಎಸ್ ಶಾಸಕರಿಗೆ ಮತ್ತೆ ತಡರಾತ್ರಿ ಪಾಠ ಮಾಡಿದ ಸಿ.ಎಂ, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಲ್ಲದೇ ಶಾಸಕರಿಗೆ ವಿಸ್ವಾಸ ಮತ ಯಾಚನೆಯ ನಡವಳಿಯ ಬಗ್ಗೆ ಸಲಹೆ ಸೂಚನೆ ನೀಡಿದರು ಎನ್ನಲಾಗಿದೆ. 
 
ನಯವಾಗಿಯೇ ವಿಪ್ ಪ್ರತಿ ಹಸ್ತಾಂತರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸುಮಾರು ಎರಡು ಗಂಟೆಗೂ ಹೆಚ್ಚು ಸಮಯ ಉದ್ಯಾನದಲ್ಲಿ ಸಂಚಾರ, ಎಲ್ಲರ ಜೊತೆ ವಾಕಿಂಗ್ ಮಾಡುತ್ತಾ ಮುಕ್ತವಾಗಿ ಸಮಯ ಕಳೆದು, ಕೆಲಸದ ಒತ್ತಡದ ನಡುವೆ ಉದ್ಯಾನದಲ್ಲಿ ರಿಲಾಕ್ಸ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬೆಟ್ಟದ ತಪ್ಪಲಿನ ಸುಂದರ ವನಸಿರಿಯ ಮಧ್ಯೆ ಜಾಲಿ ಮೂಡ್ ನಲ್ಲಿದ್ದ ಸಿ.ಎಂ, ಲೋಕಾಭಿರಾಮವಾಗಿ ಶಾಸಕರೊಂದಿಗೆ ರೆಸಾರ್ಟ್‌ನ ಲಾನ್ ನಲ್ಲಿ ಸುತ್ತಾಟ ನಡೆಸಿ ದಣಿದ ಜೀವಕ್ಕೆ ತಂಪು ನೀಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments