ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ-ಬಿಎಸ್ ವೈ ವಿಶ್ವಾಸ

Webdunia
ಬುಧವಾರ, 17 ಜುಲೈ 2019 (10:45 IST)
ಬೆಂಗಳೂರು : ಗುರುವಾರ ಸಿಎಂ ಕುಮಾರಸ್ವಾಮಿ ಸದಸನದಲ್ಲಿ ವಿಶ್ವಾಸಮತಯಾಚಿಸಲು ನಿರ್ಧಾರ ಮಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತ್ರ ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು 10.30 ಕ್ಕೆ ಸುಪ್ರೀಂಕೋರ್ಟ್ ನಿಂದ ತೀರ್ಪು ಬರಲಿದೆ. ಕೋರ್ಟ್ ತೀರ್ಪು ಏನಾಗುತ್ತದೆ ಎಂದು ನಾವೂ ಕಾದು ನೋಡುತ್ತಿದ್ದೇವೆ. ಇದರಿಂದ ರಾಜಕೀಯ ವಿಚಾರದಲ್ಲಿ ಏನು ಅನ್ನೋದು ಸ್ಪಷ್ಟ ಆಗುತ್ತದೆ ಎಂದು ಹೇಳಿದ್ದಾರೆ.


ನಾಳೆ ಸದನದಲ್ಲಿ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲಿದ್ದಾರೆ. ನನಗೆ ವಿಶ್ವಾಸವಿದೆ ಅದರಲ್ಲಿ ಸಿಎಂ ವಿಶ್ವಾಸ ಕಳೆದುಕೊಳ್ಳುತ್ತಾರೆ. ನಮಗೆ ಜಯ ಆಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments