Webdunia - Bharat's app for daily news and videos

Install App

ಮಳೆಹಾನಿ ಪರಿಹಾರ ಕಾರ್ಯಾಚರಣೆಗಾಗಿ-ಸಿಎಂ ಮೀಟಿಂಗ್

Webdunia
ಶುಕ್ರವಾರ, 8 ಜುಲೈ 2022 (20:16 IST)
ಮಳೆಹಾನಿ ಪರಿಹಾರ ಕಾರ್ಯಾಚರಣೆಗಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಸೇರಿ ಒಟ್ಟು 735 ಕೋಟಿ ಹಣ ಇದ್ದು ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಯಿ ಹೇಳಿದ್ರು. ಈ ವೇಳೆ ಮಳೆಯಿಂದ ಹಾನಿಗೊಳಗಾದ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವ್ರು, ಮಳೆ ಕಡಿಮೆಯಾದ ನಂತರ ನಷ್ಟದ ವರದಿ ತರಿಸಿಕೊಂಡು ಪರಿಹಾರ ವಿತರಣೆ ಮಾಡಲಾಗುತ್ತದೆ.ಕಳೆದ ಮೂರು ನಾಲ್ಕು ದಿನದಿಂದ ಕರಾವಳಿ, ಮಲೆನಾಡು ಮತ್ತು ಬಯಲು ಸೀಮೆ ಪ್ರದೇಶಗಳಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದೆ, ವಾಡಿಗೆಗಿಂತ ಅತಿ ಹೆಚ್ಚು ಮಳೆ ಬಿದ್ದಿದೆ, ಹೀಗಾಗಿ ಜನ-ಜಾನುವಾರಿಗೆ ತೊಂದರೆ ಆಗಿದೆ ಹಾಗಾಗಿ ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದೇನೆ. ಈಗಿರುವ ಮಾಹಿತಿ ಪ್ರಕಾರ 13 ಜಿಲ್ಲೆಗಳ ಹದಿಮೂರು ತಾಲೂಕುಗಳಲ್ಲಿ ಹಾನಿ ಜಾಸ್ತಿಯಾಗಿದೆ. ಜೂನ್ 1ರಿಂದ ಇಲ್ಲಿಯವರೆಗೂ ಕಳೆದ ಒಂದು ತಿಂಗಳ ಅವಧಿಯಲ್ಲಿ 12 ಜನ ಸಾವನ್ನಪ್ಪಿದ್ದಾರೆ, 65 ಜಾನುವಾರುಗಳ ಜೀವ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments