Select Your Language

Notifications

webdunia
webdunia
webdunia
webdunia

ಎಲ್ಲಾ DC, CEOಗಳ ಜೊತೆ CM ಸಭೆ

ಎಲ್ಲಾ DC
ಕರುನಾಡಿನಲ್ಲಿ ಮಳೆಯಿಂದ ಅವಾಂತರ ಹಿನ್ನೆಲೆ ಇಂದು ಎಲ್ಲಾ ಡಿಸಿ, CEOಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.. ರಾಜ್ಯದೆಲ್ಲೆಡೆ ಮಳೆಯಿಂದ ಅವಾಂತರ ಕುರಿತು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದಾದ ಅನಾಹುತಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

MBP ಹೇಳಿಕೆ ಬಗ್ಗೆ ಮಾಹಿತಿ ಇಲ್ಲ-ಪ್ರಿಯಾಂಕ್​ ಖರ್ಗೆ