Webdunia - Bharat's app for daily news and videos

Install App

ವಾಲ್ಮೀಕಿ ಹಗರಣದಲ್ಲಿ ಸಿಲುಕಿದ್ದ ನಾಗೇಂದ್ರಗೆ ಸಚಿವ ಪಟ್ಟ ಕೊಡುವ ಹಿಂದಿದೆ ಸಿದ್ದರಾಮಯ್ಯ ಬಿಗ್ ಪ್ಲ್ಯಾನ್

Krishnaveni K
ಶುಕ್ರವಾರ, 17 ಜನವರಿ 2025 (09:38 IST)
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಕಳಂಕಿತರಾಗಿ ರಾಜೀನಾಮೆ ನೀಡಿದ್ದ ಮಾಜಿ ಸಚಿವ ನಾಗೇಂದ್ರರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಶತಪ್ರಯತ್ನ ನಡೆಸುತ್ತಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಲ್ಲಿ ಈಗ ಸಚಿವ ಸಂಪುರ ಪುನರಾಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಿಎಂ ಬದಲಾವಣೆ ಕುರಿತು ಒಳಗೊಳಗೇ ಕಸರತ್ತು ನಡೆಯುತ್ತಿದೆ. ಇದರ ನಡುವೆ ಸಿಎಂ ಸಂಪುಟ ಪುನರಾಚನೆಗೆ ಸಿದ್ಧತೆ ನಡೆಸಿದ್ದು ತಮ್ಮ ಆಪ್ತ ನಾಗೇಂದ್ರರನ್ನು ಮತ್ತೆ ಸೇರಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ.

ಬಹಿರಂಗವಾಗಿಯೇ ರಾಜ್ಯ ಸರ್ಕಾರದ ಬಗ್ಗೆ, ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿರುವ ಕೆಲವು ಸಚಿವರಿಗೆ ಕೊಕ್ ನೀಡಿ ಬಾಲ ಕಟ್ ಮಾಡಲು ಸಿದ್ದರಾಮಯ್ಯ ಯೋಜನೆ ರೂಪಿಸಿದ್ದಾರೆ. ಸಚಿವ ಸಂಪುಟ ಪುನರಾಚನೆ ನೆಪದಲ್ಲಿ ಅಂತಹ ಸಚಿವರನ್ನು ಕಿತ್ತು ಹಾಕಿ ತಮ್ಮ ಆಪ್ತರಾದ ನಾಗೇಂದ್ರ ಸೇರಿದಂತೆ ತಮಗೆ ನಿಷ್ಠರಾದವರಿಗೆ ಸಚಿವ ಪಟ್ಟ ನೀಡಲು ತಯಾರಿ ನಡೆಸಿದ್ದಾರೆ.

ಹೈಕಮಾಂಡ್ ಸೂಚನೆ ನೀಡಿದರೂ ಕೆಲವು ಸಚಿವರು ಬಹಿರಂಗವಾಗಿಯೇ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ. ಇದನ್ನು ತಪ್ಪಿಸಲು ಮತ್ತು ತಮ್ಮ ಸ್ಥಾನಕ್ಕೆ ಕುತ್ತು ತರುವವರ ಬಾಯಿಗೆ ಬೀಗ ಹಾಕುವ ಪ್ಲ್ಯಾನ್ ಸಿಎಂರದ್ದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments