Webdunia - Bharat's app for daily news and videos

Install App

ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎನ್ನುವುದು ಸರಿಯಾ: ಜಮೀರ್ ಸಮರ್ಥಿಸಿದ ಸಿದ್ದರಾಮಯ್ಯ

Krishnaveni K
ಬುಧವಾರ, 13 ನವೆಂಬರ್ 2024 (14:16 IST)
ಬೆಂಗಳೂರು: ಇತ್ತೀಚೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹ್ಮದ್ ಕರಿಯಾ ಎಂದಿದ್ದನ್ನು ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎಂದಿದ್ದು ಸರಿಯಾ ಎಂದಿದ್ದಾರೆ.

ಮೊನ್ನೆ ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್ ಭಾಷಣ ಮಾಡುವಾಗ ಕಾಲಾ (ಕರಿಯಾ) ಕುಮಾರಸ್ವಾಮಿ ಎಂದು ಜನಾಂಗೀಯವಾಗಿ ನಿಂದನೆ ಮಾಡಿದ್ದರು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಜಮೀರ್ ಕ್ಷಮೆ ಯಾಚಿಸಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪ್ರಶ್ನೆ ಮಾಡಿದಾಗ ‘ನನ್ನನ್ನು ದೇವೇಗೌಡರು ಸೊಕ್ಕು ಮುರಿಯತ್ತೇನೆ, ಗರ್ವಭಂಗ ಮಾಡುತ್ತೇನೆ ಎಂದಿದ್ದು ಸರಿಯಾ. ಜಮೀರ್ ಮತ್ತು ಕುಮಾರಸ್ವಾಮಿ ಥಿಕ್ ಆಂಡ್ ಥಿನ್ ಫ್ರೆಂಡ್ಸ್. ಅವರವರ ನಡುವೆ ಏನೋ ನಡೆಯುತ್ತಿರುತ್ತದೆ. ಈ ವಿಚಾರದ ಬಗ್ಗೆ ಜಮೀರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇದೆಲ್ಲಾ ಉಪಚುನಾವಣೆ ಮೇಲೆ ಪರಿಣಾಮ ಬೀರಲ್ಲ’ ಎಂದಿದ್ದಾರೆ.

ಇನ್ನು ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಅವರು ಪ್ರತಿಕ್ರಿಯೆ ನೀಡಿದರು. ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾಬೀತಾದರೂ ನಾನು ರಾಜಕೀಯ ಬಿಡುತ್ತೇನೆ ಎಂದು ಅವರು ಶಪಥ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments