Webdunia - Bharat's app for daily news and videos

Install App

ಬೊಮ್ಮಾಯಿ ಲವ್ಸ್‌ ಮಿ ಎಂದ ಸಿಎಂ ಸಿದ್ದರಾಮಯ್ಯ

geetha
ಮಂಗಳವಾರ, 20 ಫೆಬ್ರವರಿ 2024 (19:03 IST)
ಬೆಂಗಳೂರು ಮಂಗಳವಾರ ಸದನದಲ್ಲಿ ಹಲವು ತಮಾಷೆಯ ಸಂಗತಿಗಳು ನಡೆಯಿತು. ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಉದ್ದೇಶಿಸಿ ಬೊಮ್ಮಾಯಿ ಲವ್ಸ್‌ ಮಿ ಎಂದೂ ಚಟಾಕಿ ಹಾರಿಸಿದರು. 
ಭಾರತೀಯ ಜನತಾ ಪಕ್ಷದವರು ಯಾವತ್ತೂ ಬಹುಮತ ಪಡೆದೇ ಇಲ್ಲ. ಎಂದಿಗೂ ಹಿಂಬಾಲಿಗಿನಿಂದ ರಾಜಕಾರಣ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿಎಂ ಟೀಕಿಸಿದಾಗ, ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಅದಕ್ಕೆ ಸಿಎಂ ಬೊಮ್ಮಾಯಿ ನಮಗೆ ಮೊದಲೇ ಆರೋಗ್ಯ ಸರಿಯಲ್ಲ ಕೂತುಕೊಳ್ಳಿ ಎಂದರು. 

ಜೊತೆಗೆ, ಬಸವರಾಜ ಬೊಮ್ಮಾಯಿ ವೈಯಕ್ತಿಕವಾಗಿ ಸಿಕ್ಕಾಗ ನನ್ನನ್ನು ಹೊಗಳುತ್ತಾರೆ. ಬೊಮ್ಮಾಯಿ ಲವ್ಸ್‌ ಮಿ ಎಂದ ಸಿದ್ದರಾಮಯ್ಯ ಬಿಜೆಪಿಯನ್ನು ಇವತ್ತು ಜನರು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ನಮಗೆ ಆಶೀರ್ವಾದ ಮಾಡಿದ್ದಾರೆ. ನಾವು ವಿರೋಧಪಕ್ಷದಲ್ಲಿದ್ದಾಗ ಅದನ್ನು ಒಪ್ಪಿಕೊಂಡಿದ್ದೆವು. ನೀವೂ ಈಗ ವಿಶಾಲ ಮನಸಿನಿಂದ ಸೋಲೊಪ್ಪಿಕೊಳ್ಳಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments