ತಾಕತ್ತಿದ್ರೆ ಚೀಟಿ ಇಟ್ಟುಕೊಂಡು 15 ನಿಮಿಷ ಓದಿ: ಪ್ರಧಾನಿಗೆ ಸಿಎಂ ಸವಾಲ್

Webdunia
ಗುರುವಾರ, 3 ಮೇ 2018 (18:44 IST)
ರಾಹುಲ್ ಗಾಂಧಿ 15 ನಿಮಿಷ ಚೀಟಿ ಇಲ್ಲದೆ ಮಾತನಾಡಲಿ ಎಂಬ ಮೋದಿ ಹೇಳಿಕೆಗೆ ಸಿ ಎಂ ಟಾಂಗ್, ನೀವು ಚೀಟಿ ಇಟ್ಟುಕೊಂಡು ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿದ್ದಾಗ ಏನೆಲ್ಲ ಸಾಧನೆ ಮಾಡಿದೆ ಎನ್ನುವುದನ್ನು 15 ನಿಮಿಷಗಳ ಕಾಲ ಓದಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೋದಿದು ಬಾಯಿ ಬಡಾಯಿ ಸಾಧನೆ ಶೂನ್ಯ ಸ್ವಾಭಿಮಾನ ಇಲ್ಲದೆ ಇರುವ ಯಡಿಯೂರಪ್ಪ ಅವರು ಅಮಿತ್ ಷಾ ಮುಂದೆ ತಲೆ ಬಗ್ಗಿಸಿ ನಿಂತು ಕರ್ನಾಟಕದ ಮಾನ ಹರಾಜು ಹಾಕುವ ಕೆಲಸ ಮಾಡಿದ್ದಾರೆ..ಯಡಿಯೂರಪ್ಪ, ರೆಡ್ಡಿ ಬ್ರದರ್ಸ್, ರಾಮುಲು ಲೂಟಿ ಕೋರರು.
 
ಗ್ರಾಮ ಪಂಚಾಯತಿ ಗೆಲ್ಲದವರನ್ನ ಬಿಜೆಪಿಯವರು ನನ್ನ ವಿರುದ್ಧ  ತಂದು ಹಾಕಿದ್ದಾರೆ, ಯಾಕಂದ್ರೆ ಜೆಡಿಎಸ್ ಬೆಂಬಲ ನೀಡಲು ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯನೋ ಅಷ್ಟೆ ಸತ್ಯ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋದು. ಮತ್ತೆ ನಮ್ಮದೆ ಸರ್ಕಾರ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments