ಅಧಿಕಾರಿಗಳ ವಿರುದ್ಧವೂ ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Webdunia
ಸೋಮವಾರ, 30 ಅಕ್ಟೋಬರ್ 2023 (15:04 IST)
ಅಧಿಕಾರಿಗಳು, ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಬೇಕು. ಜನದ್ರೋಹಿಗಳಾಗಬೇಡಿ ಸಾರ್ವಜನಿಕ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಿ. ವಿನಾಕಾರಣ ವಿಳಂಬ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. 
 
ಕೆರೆಗಳ ಒತ್ತುವರಿ ವಿಚಾರದಲ್ಲಿ ಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿ  ಒತ್ತುವರಿ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ತೇವೆ ಎಂದು ಸಿಎಂ ಹೇಳಿದರು. ಮರಳು ಮಾಫಿಯಾದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಾ. ಏನು ಮಾಡುತ್ತೀರಿ ಎಂದು ಸಚಿವರಿಗೆ ಕ್ಲಾಸ್ ತೆಗೆದುಕೊಂಡರು. 
 
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಎಲ್ಲಾ ಡಿಸಿಗಳು,  ಸಿಇಒಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಕಡ್ಡಾಯ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments