Webdunia - Bharat's app for daily news and videos

Install App

ದರ್ಶನ್ ಗೆ ಸಹಾಯ ಮಾಡಿದ ಸಚಿವನಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್

Krishnaveni K
ಶುಕ್ರವಾರ, 30 ಆಗಸ್ಟ್ 2024 (11:21 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ತಪ್ಪಿಗೆ ಈಗ ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿರುವ ನಟ ದರ್ಶನ್ ಗೆ ಸಹಾಯ ಮಾಡಿದ್ದ ಸಚಿವನಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್ ಗೆ ಎಲ್ಲಾ ರೀತಿಯ ಸಹಾಯ ಮಾಡಲು ರಾಜ್ಯ ಸರ್ಕಾರದ ಪ್ರಭಾವಿ ಸಚಿವರೇ ವ್ಯವಸ್ಥೆ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಸಚಿವರ ಕೃಪೆಯಿಂದ ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ, ಸಿಗರೇಟು, ಕಾಫಿ ಎಂದು ಎಲ್ಲಾ ರೀತಿಯ ವ್ಯವಸ್ಥೆಯೂ ಆಗಿತ್ತು.

ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರ ಸರ್ಕಾರಕ್ಕೇ ಮುಜುಗರ ತಂದಿತ್ತು. ವಿಪಕ್ಷಗಳೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು. ಇದೀಗ ಸಿಎಂ ಸಿದ್ದರಾಮಯ್ಯ ಆ ಸಚಿವರನ್ನು ಕರೆಸಿ ಹೀಗೆಲ್ಲಾ ಮಾಡಬೇಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಾಗೇಂದ್ರಗೆ ಆದ ಗತಿಯೇ ನಿನಗೂ ಆದರೆ ಏನು ಮಾಡ್ತೀಯಾ? ಹೀಗೆಲ್ಲಾ ಮಾಡಲು ಹೋಗಬೇಡ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ವಿರುದ್ಧ ಮರ್ಡರ್ ಕೇಸ್ ದಾಖಲಾದಾಗಲೂ ಪ್ರಭಾವಿ ಸಚಿವರು ಪ್ರಭಾವ ಬೀರಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆಗಲೂ ಸಿಎಂ ಸಿದ್ದರಾಮಯ್ಯ ಆ ಸಚಿವರನ್ನು ಕರೆಸಿ ಬುದ್ಧಿವಾದ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments