ಪ್ರಧಾನಿ ಮೋದಿ ಸವಾಲಿಗೆ ಸಿಎಂ ಸಿದ್ದರಾಮಯ್ಯ ಪ್ರತಿ ಸವಾಲ್

Webdunia
ಗುರುವಾರ, 3 ಮೇ 2018 (08:54 IST)
ಬೆಂಗಳೂರು: ಮೊನ್ನೆಯಷ್ಟೇ ಬಿಜೆಪಿ ಸಮಾವೇಶದಲ್ಲಿ ತಮಗೆ ಸಂಸತ್ತಿನಲ್ಲಿ 15 ನಿಮಿಷ ಮಾತನಾಡುವಂತೆ ಸವಾಲು ಹಾಕಿದ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪ್ರತಿ ಸವಾಲು ಹಾಕಿದ್ದರು.

ಕಾಗದ ನೋಡದೇ 15 ನಿಮಿಷಗಳ ಕಾಲ ಕರ್ನಾಟಕ ಸರ್ಕಾರದ ಸಾಧನೆಗಳನ್ನು, ವಿಶ್ವೇಶ್ವರಯ್ಯನವರ ಹೆಸರನ್ನು 5 ಬಾರಿ ನಿರರ್ಗಳವಾಗಿ ಮಾತನಾಡಲಿ ಎಂದು ರಾಹುಲ್ ಗೆ ಪ್ರಧಾನಿ ಸವಾಲು ಹಾಕಿದ್ದರು.

ಇದೀಗ ಪ್ರತಿ ಸವಾಲು ಕೊಟ್ಟ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಟ್ವಿಟರ್ ಮೂಲಕ ಪ್ರಧಾನಿಗೆ ಹೊಸ ಸವಾಲು ಕೊಟ್ಟಿದ್ದಾರೆ. ‘ಸಾಧ್ಯವಾದರೆ 15 ನಿಮಿಷಗಳ ಕಾಲ ಬಿಎಸ್ ಯಡಿಯೂರಪ್ಪನವರ ಸರ್ಕಾರದ ಸಾಧನೆಗಳನ್ನು ಓದಿ ಹೇಳಲಿ ನೋಡೋಣ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನಿಂದ ಹೆಚ್ಚು ಸಂಬಳ ಹೆಂಡತಿಗಿರುವಾಗ ಜೀವನಾಂಶ ಯಾಕೆ ಬೇಕು: ಹೈಕೋರ್ಟ್ ಮಹತ್ವದ ತೀರ್ಪಿಗೆ ಪುರುಷರ ಬಹುಪರಾಕ್

Karnataka Weather: ಕರ್ನಾಟಕ ಈ ಎರಡು ಭಾಗಗಳಲ್ಲಿ ಇಂದು ಭಾರೀ ಮಳೆ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮುಂದಿನ ಸುದ್ದಿ
Show comments