ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಧ್ವಜಾರೋಹಣ

Webdunia
ಬುಧವಾರ, 1 ನವೆಂಬರ್ 2017 (09:18 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

 
ರೈತಗೀತೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಳದಿ, ಕೆಂಪು ಬಣ್ಣದ ನಾಡ ಧ್ವಜವನ್ನು ಆರೋಹಣ ಮಾಡಿದ ಸಿಎಂ ನಂತರ ಕೆಂಪು, ಹಳದಿ ಬಣ್ಣದ ಬಲೂನ್ ನ್ನು ಹಾರಿಬಿಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ 80 ಶಾಲೆಗಳ 2 ಸಾವಿರ ಮಕ್ಕಳು ಪಾಲ್ಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ,  ಸದಾನಂದ ಗೌಡ,  ಅನಂತ್ ಕುಮಾರ್ ಹಾಗೂ ರಾಜ್ಯ ಸರ್ಕಾರದ ಸಚಿವ ತನ್ವೀರ್ ಸೇಠ್, ರೋಷನ್ ಬೇಗ್ ಮುಂತಾದವರು ಪಾಲ್ಗೊಂಡಿದ್ದಾರೆ. ಶಾಲಾ ಮಕ್ಕಳ ಪಥ ಸಂಚಲನ ವಿಶೇಷ ಆಕರ್ಷಣೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಎಸ್ಟೇಟ್ ದಂಧೆಗಾಗಿ ಬಿಡದಿಯಲ್ಲಿ ರೈತರ ಭೂಮಿ ಕಸಿದುಕೊಳ್ಳಲಾಗ್ತಿದೆ: ಯಡಿಯೂರಪ್ಪ

ಮುಂಗಾರು ವೈಪರೀತ್ಯದ ನಡುವೆ ರಾಜ್ಯದ ಈ ಭಾಗದಲ್ಲಿ ಇಂದು ನಾಳೆ ಭಾರೀ ಮಳೆ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಪಾಕ್‌ನ ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು: ಗುಜರಾತ್‌ನಲ್ಲಿ 5ಮಂದಿ ಅರೆಸ್ಟ್‌

ಜಿಬಿಎ ಚುನಾವಣೆ ಮುಂದೂಡಲು ಕಾಂಗ್ರೆಸ್ ಕಪಟ ನಾಟಕ: ವಿಜಯೇಂದ್ರ

ಮುಂದಿನ ಸುದ್ದಿ
Show comments