Webdunia - Bharat's app for daily news and videos

Install App

ಡಿಕೆಶಿಗೆ ಗೃಹಖಾತೆ ತಪ್ಪಿಸಿದ್ರಾ ಸಿಎಂ ಸಿದ್ದರಾಮಯ್ಯ?

Webdunia
ಬುಧವಾರ, 30 ಆಗಸ್ಟ್ 2017 (08:51 IST)
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಸಚಿವರೆಂದೇ ಖ್ಯಾತರಾಗಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಮಹತ್ವದ ಗೃಹ ಇಲಾಖೆಯನ್ನು ಒಪ್ಪಿಸುವುದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ತಕರಾರು ತೆಗೆದರಾ?

 
ಹೀಗೊಂದು ಪ್ರಶ್ನೆ ಮೂಡಿದೆ. ಹೈಕಮಾಂಡ್ ಡಿಕೆಶಿಗೆ ಗೃಹ ಖಾತೆ ನೀಡಲು ಒಪ್ಪಿಗೆ ನೀಡಿತ್ತು. ಅಲ್ಲದೆ, ರಾಜ್ಯ ಕಾಂಗ್ರೆಸ್ ಗೂ ಸೂಚನೆ ನೀಡಿತ್ತು. ಆದರೆ ಸಿಎಂ ಮನಸ್ಸು ಮಾಡಿಲ್ಲ ಎನ್ನಲಾಗಿದೆ.

ಆದರೆ ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿಯಾಗಿದ್ದನ್ನೇ ಮುಂದಿಟ್ಟುಕೊಂಡು ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸಿಯಾರು. ಇದು ಪಕ್ಷಕ್ಕೆ ನಷ್ಟವಾದೀತು ಎಂದು ಸಿಎಂ ಕಾರಣ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಡಿಕೆಶಿ ಬದಲಿಗೆ ಕರಾವಳಿ ಭಾಗದ ಹಿರಿಯ ಸಚಿವ ರಮಾನಾಥ ರೈಗೆ ಗೃಹ ಖಾತೆ ನೀಡಲು ಸಿಎಂ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಡೋಕ್ಲಾಂ ವಿವಾದಿಂದ ಭಾರತಕ್ಕೆ ತಕ್ಕ ಪಾಠ ಕಲಿತಿರಬಹುದು: ಚೀನಾ ಸೇನೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments