Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಅರ್ಜೆಂಟಾಗಿ ಬೇಕಾಗಿದೆಯಂತೆ ಪಂಚೆ!

Webdunia
ಬುಧವಾರ, 3 ಜನವರಿ 2018 (08:44 IST)
ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮಳಿಗೆಯೊಂದರಲ್ಲಿ 30 ಪಂಚೆ ಖರೀದಿಸಿದ್ದಾರೆ.
 

ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಕೈಗಾರಿಕೆ ಸಚಿವೆ ಗೀತಾ ಮಹದೇವ ಪ್ರಸಾದ್ ಮಳಿಗೆಗೆ ಭೇಟಿ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಖಾದಿ ವಸ್ತ್ರಗಳ ಮಳಿಗೆಯೊಂದರಿಂದ 30 ಪಂಚೆಗಳನ್ನು ಖರೀದಿ ಮಾಡಿದ್ದಾರೆ.

ಸುಮಾರು 17,500 ರೂ.ಗಳ ಪಂಚೆ ಖರೀದಿ ಮಾಡಿದ ಸಿಎಂ ಬಿಲ್ ಮನೆಗೆ ಕಳುಹಿಸಿಕೊಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಅಂತೂ ಸಿಎಂ ಭರ್ಜರಿ ವ್ಯಾಪಾರ ಮಾಡಿದ್ದು ಮಳಿಗೆಯ ಮಾಲಿಕರಿಗೂ ಭಾರೀ ಖುಷಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments