Webdunia - Bharat's app for daily news and videos

Install App

ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮನವಿ

Webdunia
ಗುರುವಾರ, 16 ನವೆಂಬರ್ 2017 (10:05 IST)
ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ನಿರತರಾಗಿರುವ ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.

 
ಖಾಸಗಿ ವೈದ್ಯರ ಮುಷ್ಕರದಿಂದಾಗಿ  ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೇರಿದೆ. ಈ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.

ಅತ್ತ ವೈದ್ಯರ ಮುಷ್ಕರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ರಾಜ್ಯದ, ಹೊರ ರಾಜ್ಯದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ವೈದ್ಯರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments