Webdunia - Bharat's app for daily news and videos

Install App

ತಮ್ಮ ಎದುರಾಳಿಗಳು ಯಾರೆಂದು ಬಹಿರಂಗಪಡಿಸಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 27 ಏಪ್ರಿಲ್ 2018 (09:03 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಎದುರಾಳಿಗಳು ಯಾರೆಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಸಿದ್ದರಾಮಯ್ಯ v/s ಬಿಎಸ್ ವೈ + ರೆಡ್ಡಿ ಸಹೋದರರು+ ಕುಮಾರಸ್ವಾಮಿ. ಬಿಎಸ್ ವೈ ಇಲ್ಲಿ ಪ್ರಚಾರ ಮಾಡ್ತಾರೆ ಅಂತ ನನಗನಿಸುತ್ತಿಲ್ಲ. ಹಾಗಾಗಿ ಅವರು ತಮ್ಮ ಕ್ಷೇತ್ರವನ್ನೇ ಉಳಿಸಿಕೊಳ್ಳಲಾಗದ, ತಮ್ಮ ರಾಜ್ಯವನ್ನು ಗೂಂಡಾ ರಾಜ್ಯವಾಗಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಅವರಿಗೆ ಗುಡ್ ಲಕ್’ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲಿ ಏನೂ ಮಾಡಲಾಗದವರು ಇಲ್ಲಿ ಪ್ರಚಾರ ಮಾಡಿ ಏನು ಸಾಧಿಸುತ್ತಾರೆ ಎಂದು ಕಿಡಿ ಕಾರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ಮುಂದಿನ ಸುದ್ದಿ
Show comments