Webdunia - Bharat's app for daily news and videos

Install App

ಇಂಗ್ಲಿಷ್ ನಲ್ಲಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 19 ಆಗಸ್ಟ್ 2017 (09:22 IST)
ವಿಜಯಪುರ: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಕನ್ನಡ ಬಾರದ ಅಧಿಕಾರಿಗಳ ಮೇಲೆ ಗುಟುರು ಹಾಕಿದ್ದರು. ಇದೀಗ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮತ್ತೆ ಕನ್ನಡ ಪ್ರೇಮ ಮೆರೆದಿದ್ದಾರೆ.

 
ಇಲ್ಲಿ ನಡೆದ ಮೂರು ದಿನಗಳ ಜಲಸಮಾವೇಶ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಪ್ರತಿನಿಧಿಗಳೂ ಇದ್ದರು.

ಹಾಗಾಗಿ ಇಂಗ್ಲಿಷ್ ನಲ್ಲೇ ಭಾಷಣ ಮಾಡಿ ಎಂದು ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಸಲಹೆ ನೀಡಿದರು. ಆದರೆ ಅದಕ್ಕೆ ಒಪ್ಪದ ಸಿಎಂ ‘ನೋ.. ನೋ.. ಐ ಡೋಂಕ್ ಟಾಕ್ ಇನ್ ಇಂಗ್ಲಿಷ್’ ಎನ್ನುತ್ತಾ ಕನ್ನಡದಲ್ಲೇ ಭಾಷಣ ಮಾಡಿದರು. ಸಿಎಂ ಸಾಹೇಬರ ಈ ಮಾತು ಕೇಳಿ ನೆರೆದಿದ್ದವರು ಶಿಳ್ಳೆ ಹಾಕಿ ಸ್ವಾಗತಿಸಿದರು.

ಇದನ್ನೂ ಓದಿ.. ಕೆಎಲ್ ರಾಹುಲ್ ನಿಂದಾಗಿ ಮನೀಶ್ ಪಾಂಡೆಗೆ ಈ ಗತಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments