ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ: ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 4 ಫೆಬ್ರವರಿ 2018 (13:08 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ. ಆದರೆ ಬಿಜೆಪಿಯವರು ಬಾಯಿ ಬಿಟ್ಟರೆ ಸುಳ್ಳು ಹೇಳ್ತಾರೆ ಎಂದು ಜನಕ್ಕೂ ಗೊತ್ತಿದೆ. ತೆರಿಗೆ ವಿಚಾರದಲ್ಲೂ ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ.

ಮಹದಾಯಿ ವಿವಾದ ಬಗೆ ಹರಿಸಲು ಸಾಕಷ್ಟು ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಹಾಗಿದ್ದರೂ ಅವರು ಸ್ಪಂದಿಸಿಲ್ಲ. ಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಲು ನಿಜ ಕಾರಣವೇನು

ನೀವು ಪ್ರಲ್ಹಾದ್ ಜೋಶಿ ಅಲ್ವಾ...ರೈಲ್ವೇ ನಿಲ್ದಾಣದಲ್ಲಿ ಸಾಮಾನ್ಯರಂತೆ ಬಂದ ಸಚಿವ: ವೈರಲ್ ವಿಡಿಯೋ

Karnataka Weather: ವಾರಂತ್ಯಕ್ಕೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಮುಂದಿನ ಸುದ್ದಿ
Show comments