ಪ್ರಧಾನಿ ಮೋದಿಗೆ ಬುರುಡೆ ದಾಸ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 21 ಫೆಬ್ರವರಿ 2018 (09:18 IST)
ಬೆಂಗಳೂರು: ಮೈಸೂರಿಗೆ ಬಂದಿದ್ದಾಗ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ, ಬುರುಡೆ ದಾಸರಿಂದ ಬದಲಾವಣೆ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 

‘ಬುರುಡೆ ದಾಸರು ಬಂದು ಬುರುಡೆ ಬಿಟ್ಟು ಹೋಗುತ್ತಾರೆ. ಅವರಿಂದ ಬದಲಾವಣೆ ಆಗಲ್ಲ. ನಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎನ್ನುವ ಮೋದಿಗೆ ಪ್ರಧಾನಿಯಾಗುವ ನೈತಿಕತೆಯೇ ಇಲ್ಲ’ ಎಂದು ಸಿಎಂ ಕಿಡಿ ಕಾರಿದ್ದಾರೆ.

ರಾಜ್ಯದ ಅನ್ನ ಭಾಗ್ಯ ಯೋಜನೆ ಅಕ್ಕಿ ನೀಡಲು ಕೇಂದ್ರವೇ ಹಣ ನೀಡುತ್ತಿದೆ ಎನ್ನುತ್ತಾರೆ. ಹಾಗಿದ್ದರೆ ಬಿಜೆಪಿ ಅಧಿಕಾರದಲ್ಲಿರುವ ಯಾವುದಾದರೂ ರಾಜ್ಯದಲ್ಲಿ ಉಚಿತ ಅಕ್ಕಿ ನೀಡುವ ಯೋಜನೆ ಯಾಕಿಲ್ಲ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕೆಲವರು ಸುಳ್ಳು ಹೇಳುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಆದರೆ ನಾನು ಮತ್ತು ನನ್ನ ಸರ್ಕಾರದ ಮಂತ್ರಿಗಳು ಸುಳ್ಳು ಹೇಳಲ್ಲ. ನಾವು ಮಾಡಿದ ಕೆಲಸಗಳನ್ನು ಮಾತ್ರ ಹೇಳಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments