ಬಿಜೆಪಿ ಪಾದಯಾತ್ರೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 1 ಮಾರ್ಚ್ 2018 (11:06 IST)
ಬೆಂಗಳೂರು: ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ಕೊಟ್ಟಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರನ್ನು ಮುಳುಗಿಸಿದವರೇ ಬಿಜೆಪಿಯವರು. ಬೆಂಗಳೂರನ್ನು ಬಿಜೆಪಿ ಗೂಂಡಾಗಳಿಂದ ರಕ್ಷಿಸಬೇಕಷ್ಟೇ. ಯಾವ ಪಾದಯಾತ್ರೆ ಮಾಡಿದ್ರೆ ಏನು ಪ್ರಯೋಜನ? ಎಂದು ಟಾಂಗ್ ಕೊಟ್ಟಿದ್ದಾರೆ.

ಅತ್ತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೂಡಾ ಇದೇ ವಿಚಾರಕ್ಕೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಗೂಂಡಾಗಿರಿ ನಡೆಸುತ್ತಿರುವವರೇ ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದ್ರಬಾಬು ನಾಯ್ಡು ಕೂಡಾ ಮೋದಿ ಭಯೋತ್ಪಾದಕ ಎಂದು ಕರೆದಿರಲಿಲ್ವಾ: ತಂದೆ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಮಲ್ಪೆಗೆ ಭೇಟಿ ನೀಡಿದ್ದ ಬೆಂಗಳೂರಿನ ವ್ಯಕ್ತಿ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆ

ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನೇ ಮಾಡಿಕೊಡುವೆ: ಮಮತಾ ಬ್ಯಾನರ್ಜಿ

ಒಂದು ವರ್ಷದ ಬಳಿಕ ಕೊನೆಗೂ ರನ್ಯಾ ರಾವ್ ಗೆ ಬಿಡುಗಡೆ ಭಾಗ್ಯ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡ ಬಿಜೆಪಿ: ಚುನಾವಣಾ ಆಯೋಗಕ್ಕೆ ದೂರು

ಮುಂದಿನ ಸುದ್ದಿ
Show comments