‘ಮೀನು ಜತೆ ಕೋಳಿ ಮಾಂಸವೂ ತಿಂದು ಧರ್ಮಸ್ಥಳಕ್ಕೆ ಹೋಗಿದ್ದೆ. ಏನಿವಾಗ?’

Webdunia
ಮಂಗಳವಾರ, 31 ಅಕ್ಟೋಬರ್ 2017 (09:34 IST)
ಬೆಂಗಳೂರು: ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಮೀನಿನೂಟ ಮಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿತ್ತು.

 
ಇದೀಗ ತಮ್ಮ ವಿರುದ್ಧದ ಟೀಕೆಗಳಿಗೆ ಟಾಂಗ್ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ‘ಮೀನು ಮಾತ್ರವಲ್ಲ, ಕೋಳಿ ಮಾಂಸವನ್ನೂ ತಿಂದು ದೇವಾಲಯಕ್ಕೆ ಹೋಗಿದ್ದೆ. ಆದರೆ ಗರ್ಭಗುಡಿಗೆ ಹೋಗಿರಲಿಲ್ಲ. ದೇವರ ಬಗ್ಗೆ ಸರಿಯಾಗಿ ತಿಳಿದುಕೊಳ್ಳದಿದ್ದವರು ಏನೇನೋ ಮಾತನಾಡುತ್ತಾರೆ’ ಎಂದು ಉತ್ತರಿಸಿದ್ದಾರೆ.

ಧರ್ಮಸ್ಥಳಕ್ಕೆ ಹೋಗಿದ್ದಾಗ ಧರ್ಮಾದಿಕಾರಿಗಳು ದೇವರ ದರ್ಶನ ಮಾಡಿಕೊಂಡು ಹೋಗಿ ಎಂದಿದ್ದರು. ಆದರೆ ನಾನು ಗರ್ಭಗುಡಿಗೆ ಪ್ರವೇಶಿಸದೇ ಹೊರಗಿನಿಂದಲೇ ನಮಸ್ಕಾರ ಮಾಡಿ ಬಂದೆ. ಹಾಗಾಗಿ ದೇಗುಲ ಹೇಗೆ ಅಪವಿತ್ರವಾದೀತು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments