ತವರಿನಲ್ಲೇ ನಡೆಯುವ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನವಿಲ್ಲ!

Webdunia
ಶನಿವಾರ, 17 ಫೆಬ್ರವರಿ 2018 (10:59 IST)
ಬೆಂಗಳೂರು: ತಮ್ಮ ತವರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ಆಗಮಿಸಲಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ನಾಳೆ ರಾತ್ರಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ರೈಲ್ವೇ ಮತ್ತು ಹೆದ್ದಾರಿಗೆ ಸಾರಿಗೆ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶೇಷವೆಂದರೆ ಈ ಎರಡೂ ಸರ್ಕಾರಿ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನವಿಲ್ಲ. ತವರು ಜಿಲ್ಲೆಯಲ್ಲೇ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಿಎಂಗೇ ಆಹ್ವಾನವಿಲ್ಲದಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ಮುಂದಿನ ಸುದ್ದಿ
Show comments