ಕೃಷ್ಣ ಮಠಕ್ಕೆ ಭೇಟಿ ನೀಡಲು ಇಂದಾದರೂ ಮನಸ್ಸು ಮಾಡುತ್ತಾರಾ ಸಿಎಂ?

Webdunia
ಭಾನುವಾರ, 19 ನವೆಂಬರ್ 2017 (10:14 IST)
ಮಂಗಳೂರು: ಬಿ.ಆರ್. ಶೆಟ್ಟಿ ಮಾಲಿಕತ್ವದ ಆಸ್ಪತ್ರೆ ಉದ್ಘಾಟನೆಗೆ ಉಡುಪಿಗೆ ಇಂದು ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕೃಷ್ಣ ಮಠಕ್ಕೆ ಇಂದಾದರೂ ಭೇಟಿಯಾಗುತ್ತಾರಾ ಎಂಬ ಚರ್ಚೆಗಳು ನಡೆದಿವೆ.
 

ಇದುವರೆಗೆ ಸಿಎಂ ನಾಲ್ಕು ಬಾರಿ ಉಡುಪಿಗೆ ಬಂದು ಕೃಷ್ಣ ಮಠಕ್ಕೆ ಬರುವ ಅವಕಾಶಗಳಿದ್ದಾಗಲೂ ತಪ್ಪಿಸಿಕೊಂಡಿದ್ದರು. ಕಳೆದ ಬಾರಿ ರಾಷ್ಟ್ರಪತಿ ಭೇಟಿ ಸಂದರ್ಭ ಪ್ರೊಟೋಕಾಲ್ ಇದ್ದರೂ ತಪ್ಪಿಸಿಕೊಂಡಿದ್ದರು.

ಇಂದು ಉಡುಪಿ ಮಠದ ಸಮೀಪದಲ್ಲೇ ಕಾರ್ಯಕ್ರಮ ನಡೆಯುತ್ತಿದ್ದು, ಮತ್ತೆ ಸಿಎಂ ಕೃಷ್ಣ ಮಠದ ಭೇಟಿ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಈ ಬಾರಿಯೂ ಸಿಎಂ ಭೇಟಿ ಸಾಧ್ಯತೆ ತೀರಾ ಕಡಿಮೆ ಎಂದೇ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments